23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ
ಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 33 ಲಕ್ಷ ಕೋಟಿ
2023-24 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 26 ಲಕ್ಷ ಕೋಟಿ ಆದರಿಂದ ಮೋದಿಯವರ ಭಾಷೆಯಲ್ಲಿ ಹೇಳುವುದಾದರೆ ಇದು ಒಂದು “ಜುಮ್ಲಾ ಬಜೆಟ್ ” ಎಂದಿದ್ದಾರೆ.

Related posts

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya
error: Content is protected !!