24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ
ಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 33 ಲಕ್ಷ ಕೋಟಿ
2023-24 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 26 ಲಕ್ಷ ಕೋಟಿ ಆದರಿಂದ ಮೋದಿಯವರ ಭಾಷೆಯಲ್ಲಿ ಹೇಳುವುದಾದರೆ ಇದು ಒಂದು “ಜುಮ್ಲಾ ಬಜೆಟ್ ” ಎಂದಿದ್ದಾರೆ.

Related posts

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya
error: Content is protected !!