26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ
ಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 33 ಲಕ್ಷ ಕೋಟಿ
2023-24 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 26 ಲಕ್ಷ ಕೋಟಿ ಆದರಿಂದ ಮೋದಿಯವರ ಭಾಷೆಯಲ್ಲಿ ಹೇಳುವುದಾದರೆ ಇದು ಒಂದು “ಜುಮ್ಲಾ ಬಜೆಟ್ ” ಎಂದಿದ್ದಾರೆ.

Related posts

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
error: Content is protected !!