August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಭೂಷಣ್ ಬಾರ್ ಇದರ ಮಾಲಕ ಭಾಸ್ಕರ್ ಶೆಟ್ಟಿ (75ವ) ಅವರು ಫೆ.1ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುವಾಯನಕೆರೆಯಲ್ಲಿ ಸುಮಾರು 35 ವರ್ಷಗಳಿಂದ ಭೂಷಣ್ ಬಾರ್& ರೆಸ್ಟೋರೆಂಟನ್ನು ನಡೆಸಿಕೊಂಡು ಬರುತ್ತಿದ್ದ ಇವರು ಬೆಂಗಳೂರಿನ ರಾಜಧಾನಿ ಬಾರ್ & ರೆಸ್ಟೋರೆಂಟ್‌ನ ಪಾರ್ಟನರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮೂಲತಃ ಉಡುಪಿಯ ನಿವಾಸಿಯಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!