24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪಿ.ಎಸ್.ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಪುಂಜಾಲಕಟ್ಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಂದ ಕುಮಾರ್ ಎಂ ರವರನ್ನು ಪುತ್ತೂರು ನಗರ ಠಾಣೆಗೆ ವರ್ಗಾಯಿಸಲಾಗಿದೆ.

ಪುತ್ತೂರು ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದಯ ರವಿ ರವರನ್ನು ಪುಂಜಾಲಕಟ್ಟೆಗೆ ವರ್ಗಾವಣೆ ಮಾಡಲಾಗಿದೆ
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯು.ಪಿ ನಾಗರಾಜ ರವನ್ನು ಬೆಳ್ತಂಗಡಿ ಸಂಚಾರ ಠಾಣೆಗೆ ಆಗಮಿಸಲಿದ್ದಾರೆ.

ಬಣಕಲ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ.ರೇಣುಕಮ್ಮ ಪುಂಜಾಲಕಟ್ಟೆ ಠಾಣೆಗೆ ವರ್ಗಾವಣೆಗೊಳ್ಳಲಿದ್ದಾರೆ

Related posts

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!