28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya
error: Content is protected !!