28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!