24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಜಿರೆ, ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮ್ಹಾಲಕರ ಸಂಘ ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ಬೆಳ್ತಂಗಡಿ ವಲಯ, ಎಸ್‌ಡಿಎಂ ಸ್ಪೋಟ್ಸ್ ಕ್ಲಬ್ ಉಜಿರೆ, ರಾಜಸ್ಥಾನ ವಿಷ್ಣು ಸಮಾಜ ಉಜಿರೆ, ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ ಉಜಿರೆ, ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಉಜಿರೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಶ್ರೀ ಧ.ಮಂ. ಕಾಲೇಜು, ಉಜಿರೆ, ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ನೇಕಾರಪೆಟೆ ಉಜಿರೆ, ಮಿತ್ರ ಯುವಕ ಮಂಡಲ ಅರಳಿ ಇದರ ಸಹಕಾರದೊಂದಿಗೆ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಸೇವಾಯಜ್ಞ ಕಾರ್ಯಕ್ರಮವು ಫೆ.4ರಂದು ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.


ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಸೇವಾಯಜ್ಞಕ್ಕೆ ಚಾಲನೆ ನೀಡಲಿದ್ದಾರೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

Related posts

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!