24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಮೂಡಬಿದ್ರೆಯಿಂದ ಫೆ.6ರಂದು ಹೊಸಂಗಡಿ ಗ್ರಾ.ಪಂ.ಕ್ಕೆ ಆಗಮಿಸಲಿದ್ದು, ನಂತರ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸಂಚರಿಸಿ ಫೆ.17 ರಂದು ಪಟ್ರಮೆ ಗ್ರಾಮದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಫೆ.6ರಂದು ಬೆಳಗ್ಗೆ 10ಕ್ಕೆ ಹೊಸಂಗಡಿ, ಬಳಿಕ ಕಾಶಿಪಟ್ಣ, ಮರೋಡಿ, ಅಂಡಿಂಜೆ, ಫೆ.7ರಂದು ಬೆಳಿಗ್ಗೆ 10ಕ್ಕೆ ನಾರಾವಿ ಬಳಿಕ ಸುಲ್ಕೇರಿ, ಅಳದಂಗಡಿ, ಶಿರ್ಲಾಲು, ಫೆ.8ರಂದು ಬೆಳಿಗ್ಗೆ 10ಕ್ಕೆ ಬಳೆಂಜ, ಬಳಿಕ ಕುಕ್ಕೇಡಿ, ವೇಣೂರು, ಅರಂಬೋಡಿ, ಫೆ.9 ಬೆಳಿಗ್ಗೆ 10ಕ್ಕೆ ಮಡಂತ್ಯಾರು, ಬಳಿಕ ಮಾಲಾಡಿ, ಪಡಂಗಡಿ, ಕುವೆಟ್ಟು, ಫೆ.10ರಂದು ಬೆಳಿಗ್ಗೆ 10ಕ್ಕೆ ಮೇಲಂತಬೆಟ್ಟು, ಬಳಿಕ ಲಾಯಿಲ, ಬೆಳ್ತಂಗಡಿ ನಗರ ಪಂಚಾಯತ್, ಕೊಯ್ಯೂರು, ಫೆ.11ಕ್ಕೆ ಬೆಳಿಗ್ಗೆ 10ಕ್ಕೆ ಕಳಿಯ ಬಳಿಕ ತಣ್ಣೀರುಪಂತ, ಬಾರ್ಯ, ತೆಕ್ಕಾರು, ಫೆ.12 ಬೆಳಿಗ್ಗೆ 10ಕ್ಕೆ ಮಚ್ಚಿನ, ಕಣಿಯೂರು, ಇಳಂತಿಲ, ಬಂದಾರು, ಫೆ.13ರಂದು ಬೆಳಿಗ್ಗೆ 10ಕ್ಕೆ ಬೆಳಾಲು, ಬಳಿಕ ಉಜಿರೆ, ಕಲ್ಮಂಜ, ನಡ, ಫೆ.14ರಂದು ಬೆಳಿಗ್ಗೆ 10ಕ್ಕೆ ನಾವೂರು, ಬಳಿಕ ಇಂದಬೆಟ್ಟು, ಮಲವಂತಿಗೆ, ಮಿತ್ತಬಾಗಿಲು, ಫೆ.15ರಂದು ಬೆಳಿಗ್ಗೆ 10ಕ್ಕೆ ಕಡಿರುದ್ಯಾವರ ಬಳಿಕ ಮುಂಡಾಜೆ, ಚಾರ್ಮಾಡಿ, ನೆರಿಯ, ಫೆ.16 ರಂದು ಬೆಳಿಗ್ಗೆ 10ಕ್ಕೆ ಧರ್ಮಸ್ಥಳ ಬಳಿಕ ಪುದುವೆಟ್ಟು, ಕಳೆಂಜ, ನಿಡ್ಲೆ, ಫೆ.17ರಂದು ಬೆಳಗ್ಗೆ 10ಕ್ಕೆ ಅರಸಿನಮಕ್ಕಿ ಬಳಿಕ ಶಿಶಿಲ, ಶಿಬಾಜೆ, ಕೊಕ್ಕಡ, ಪಟ್ರಮೆ.

Related posts

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya
error: Content is protected !!