23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಮೂಡಬಿದ್ರೆಯಿಂದ ಫೆ.6ರಂದು ಹೊಸಂಗಡಿ ಗ್ರಾ.ಪಂ.ಕ್ಕೆ ಆಗಮಿಸಲಿದ್ದು, ನಂತರ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸಂಚರಿಸಿ ಫೆ.17 ರಂದು ಪಟ್ರಮೆ ಗ್ರಾಮದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಫೆ.6ರಂದು ಬೆಳಗ್ಗೆ 10ಕ್ಕೆ ಹೊಸಂಗಡಿ, ಬಳಿಕ ಕಾಶಿಪಟ್ಣ, ಮರೋಡಿ, ಅಂಡಿಂಜೆ, ಫೆ.7ರಂದು ಬೆಳಿಗ್ಗೆ 10ಕ್ಕೆ ನಾರಾವಿ ಬಳಿಕ ಸುಲ್ಕೇರಿ, ಅಳದಂಗಡಿ, ಶಿರ್ಲಾಲು, ಫೆ.8ರಂದು ಬೆಳಿಗ್ಗೆ 10ಕ್ಕೆ ಬಳೆಂಜ, ಬಳಿಕ ಕುಕ್ಕೇಡಿ, ವೇಣೂರು, ಅರಂಬೋಡಿ, ಫೆ.9 ಬೆಳಿಗ್ಗೆ 10ಕ್ಕೆ ಮಡಂತ್ಯಾರು, ಬಳಿಕ ಮಾಲಾಡಿ, ಪಡಂಗಡಿ, ಕುವೆಟ್ಟು, ಫೆ.10ರಂದು ಬೆಳಿಗ್ಗೆ 10ಕ್ಕೆ ಮೇಲಂತಬೆಟ್ಟು, ಬಳಿಕ ಲಾಯಿಲ, ಬೆಳ್ತಂಗಡಿ ನಗರ ಪಂಚಾಯತ್, ಕೊಯ್ಯೂರು, ಫೆ.11ಕ್ಕೆ ಬೆಳಿಗ್ಗೆ 10ಕ್ಕೆ ಕಳಿಯ ಬಳಿಕ ತಣ್ಣೀರುಪಂತ, ಬಾರ್ಯ, ತೆಕ್ಕಾರು, ಫೆ.12 ಬೆಳಿಗ್ಗೆ 10ಕ್ಕೆ ಮಚ್ಚಿನ, ಕಣಿಯೂರು, ಇಳಂತಿಲ, ಬಂದಾರು, ಫೆ.13ರಂದು ಬೆಳಿಗ್ಗೆ 10ಕ್ಕೆ ಬೆಳಾಲು, ಬಳಿಕ ಉಜಿರೆ, ಕಲ್ಮಂಜ, ನಡ, ಫೆ.14ರಂದು ಬೆಳಿಗ್ಗೆ 10ಕ್ಕೆ ನಾವೂರು, ಬಳಿಕ ಇಂದಬೆಟ್ಟು, ಮಲವಂತಿಗೆ, ಮಿತ್ತಬಾಗಿಲು, ಫೆ.15ರಂದು ಬೆಳಿಗ್ಗೆ 10ಕ್ಕೆ ಕಡಿರುದ್ಯಾವರ ಬಳಿಕ ಮುಂಡಾಜೆ, ಚಾರ್ಮಾಡಿ, ನೆರಿಯ, ಫೆ.16 ರಂದು ಬೆಳಿಗ್ಗೆ 10ಕ್ಕೆ ಧರ್ಮಸ್ಥಳ ಬಳಿಕ ಪುದುವೆಟ್ಟು, ಕಳೆಂಜ, ನಿಡ್ಲೆ, ಫೆ.17ರಂದು ಬೆಳಗ್ಗೆ 10ಕ್ಕೆ ಅರಸಿನಮಕ್ಕಿ ಬಳಿಕ ಶಿಶಿಲ, ಶಿಬಾಜೆ, ಕೊಕ್ಕಡ, ಪಟ್ರಮೆ.

Related posts

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!