May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಮೂಡಬಿದ್ರೆಯಿಂದ ಫೆ.6ರಂದು ಹೊಸಂಗಡಿ ಗ್ರಾ.ಪಂ.ಕ್ಕೆ ಆಗಮಿಸಲಿದ್ದು, ನಂತರ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸಂಚರಿಸಿ ಫೆ.17 ರಂದು ಪಟ್ರಮೆ ಗ್ರಾಮದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಫೆ.6ರಂದು ಬೆಳಗ್ಗೆ 10ಕ್ಕೆ ಹೊಸಂಗಡಿ, ಬಳಿಕ ಕಾಶಿಪಟ್ಣ, ಮರೋಡಿ, ಅಂಡಿಂಜೆ, ಫೆ.7ರಂದು ಬೆಳಿಗ್ಗೆ 10ಕ್ಕೆ ನಾರಾವಿ ಬಳಿಕ ಸುಲ್ಕೇರಿ, ಅಳದಂಗಡಿ, ಶಿರ್ಲಾಲು, ಫೆ.8ರಂದು ಬೆಳಿಗ್ಗೆ 10ಕ್ಕೆ ಬಳೆಂಜ, ಬಳಿಕ ಕುಕ್ಕೇಡಿ, ವೇಣೂರು, ಅರಂಬೋಡಿ, ಫೆ.9 ಬೆಳಿಗ್ಗೆ 10ಕ್ಕೆ ಮಡಂತ್ಯಾರು, ಬಳಿಕ ಮಾಲಾಡಿ, ಪಡಂಗಡಿ, ಕುವೆಟ್ಟು, ಫೆ.10ರಂದು ಬೆಳಿಗ್ಗೆ 10ಕ್ಕೆ ಮೇಲಂತಬೆಟ್ಟು, ಬಳಿಕ ಲಾಯಿಲ, ಬೆಳ್ತಂಗಡಿ ನಗರ ಪಂಚಾಯತ್, ಕೊಯ್ಯೂರು, ಫೆ.11ಕ್ಕೆ ಬೆಳಿಗ್ಗೆ 10ಕ್ಕೆ ಕಳಿಯ ಬಳಿಕ ತಣ್ಣೀರುಪಂತ, ಬಾರ್ಯ, ತೆಕ್ಕಾರು, ಫೆ.12 ಬೆಳಿಗ್ಗೆ 10ಕ್ಕೆ ಮಚ್ಚಿನ, ಕಣಿಯೂರು, ಇಳಂತಿಲ, ಬಂದಾರು, ಫೆ.13ರಂದು ಬೆಳಿಗ್ಗೆ 10ಕ್ಕೆ ಬೆಳಾಲು, ಬಳಿಕ ಉಜಿರೆ, ಕಲ್ಮಂಜ, ನಡ, ಫೆ.14ರಂದು ಬೆಳಿಗ್ಗೆ 10ಕ್ಕೆ ನಾವೂರು, ಬಳಿಕ ಇಂದಬೆಟ್ಟು, ಮಲವಂತಿಗೆ, ಮಿತ್ತಬಾಗಿಲು, ಫೆ.15ರಂದು ಬೆಳಿಗ್ಗೆ 10ಕ್ಕೆ ಕಡಿರುದ್ಯಾವರ ಬಳಿಕ ಮುಂಡಾಜೆ, ಚಾರ್ಮಾಡಿ, ನೆರಿಯ, ಫೆ.16 ರಂದು ಬೆಳಿಗ್ಗೆ 10ಕ್ಕೆ ಧರ್ಮಸ್ಥಳ ಬಳಿಕ ಪುದುವೆಟ್ಟು, ಕಳೆಂಜ, ನಿಡ್ಲೆ, ಫೆ.17ರಂದು ಬೆಳಗ್ಗೆ 10ಕ್ಕೆ ಅರಸಿನಮಕ್ಕಿ ಬಳಿಕ ಶಿಶಿಲ, ಶಿಬಾಜೆ, ಕೊಕ್ಕಡ, ಪಟ್ರಮೆ.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!