25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಗೌರವಾಧ್ಯಕ್ಷ, ಸಮಸ್ತ ಕೇರಳ ಕೇಂದ್ರ ಮುಶಾವರಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರವರು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಉರೂಸ್ ಸಮಿತಿ ಅಧ್ಯಕ್ಷರಾದ ಜನಾಬ್ ಕೆ.ಯು ಇಬ್ರಾಹಿಂ.ಪ್ರಧಾನ ಕಾರ್ಯದರ್ಶಿ ಜೆ‌ಎಚ್ ಅಬೂಬಕ್ಕರ್ ಸಿದ್ದೀಕ್, ಪ್ರಮುಖರಾದ M‌.A ಕಾಸಿಂ ಮಲ್ಲಿಗೆ ಮನೆ, ಬದ್ರುದ್ದೀನ್ ಕಾಜೂರ್, ಎ.ಯು ಮುಹಮ್ಮದ್ ಅಲಿ ಉಪಸ್ಥಿತರಿದ್ದರು.


ಶಿಕ್ಷಣ ಸಂಸ್ಥೆಗಳ ಯಶಸ್ವೀ ನಿರ್ವಹಣೆ, ಆಡಳಿತ ವ್ಯವಸ್ಥೆ, ಗುಣಮಟ್ಟದ ಕಲಿಕಾ ವಿಧಾನ,
ಇಂಗ್ಲಿಷ್ ಮೀಡಿಯಂ , ಪ್ರೌಢ ಶಾಲೆ , ಮಹಿಳಾ ಪದವಿ ಪೂರ್ವ ಕಾಲೇಜ್ , ದಅವಾ ದರ್ಸ್ ಇನ್ನಿತರ ಎಲ್ಲಾ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಕೊಡುವಂತೆ ಮಾರ್ಗದರ್ಶನ ನೀಡಿದರು.

Related posts

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya
error: Content is protected !!