23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Related posts

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya
error: Content is protected !!