July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಡಂತ್ಯಾರು: ಗ್ರಾಮ ಪಂಚಾಯತ್ ಮಡಂತ್ಯಾರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ತಂಗಡಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ದ.ಕ. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ದ.ಕ. ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಪಾರೆಂಕಿ ಮಡಂತ್ಯಾರು ಕಾರ್ಯಕ್ಷೇತ್ರ ರೋಟರಿ ಕ್ಲಬ್ ಮಡಂತ್ಯಾರು, ಜೇಸಿಐ ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾಮ ಪಂಚಾಯತ್ ಮಡಂತ್ಯಾರು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟಿ (ರಿ.) ಬಡಗನ್ನೂರು ಘಟಕ ಪುತ್ತೂರು ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವನಗರ ಕಾರ್ಕಳ (ರಿ) ಇದರ ಸಂಯುಕ್ತಾಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ 32ನೇ ಕಾರ್ಯಕ್ರಮ ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಎಂಬ ಕಾರ್ಯಕ್ರಮ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಫೆ.3ರಂದು ಮಡಂತ್ಯಾರು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಪ್ರಸಾದ್ ನೇತ್ರಾಲಯ ಡಾ| ಕೃಷ್ಣ ಪ್ರಸಾದ್, ಬೆಳ್ತಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಚಂದ್ರಕಾಂತ್, ಗ್ರಾ.ಪಂ ಅಧ್ಯಕ್ಷೆ ರೂಪಾ , ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದು ಶಿಬಿರದ ಪ್ರಯೋಜನ ಪಡೆದರು.

Related posts

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya
error: Content is protected !!