July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!