September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 517 ಕೋಟಿ ವ್ಯವಹಾರ,ರೂ 2.12 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ 13 ಡಿವಿಡೆಂಟ್

Suddi Udaya
error: Content is protected !!