23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಗೌರವಾಧ್ಯಕ್ಷ, ಸಮಸ್ತ ಕೇರಳ ಕೇಂದ್ರ ಮುಶಾವರಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರವರು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಉರೂಸ್ ಸಮಿತಿ ಅಧ್ಯಕ್ಷರಾದ ಜನಾಬ್ ಕೆ.ಯು ಇಬ್ರಾಹಿಂ.ಪ್ರಧಾನ ಕಾರ್ಯದರ್ಶಿ ಜೆ‌ಎಚ್ ಅಬೂಬಕ್ಕರ್ ಸಿದ್ದೀಕ್, ಪ್ರಮುಖರಾದ M‌.A ಕಾಸಿಂ ಮಲ್ಲಿಗೆ ಮನೆ, ಬದ್ರುದ್ದೀನ್ ಕಾಜೂರ್, ಎ.ಯು ಮುಹಮ್ಮದ್ ಅಲಿ ಉಪಸ್ಥಿತರಿದ್ದರು.


ಶಿಕ್ಷಣ ಸಂಸ್ಥೆಗಳ ಯಶಸ್ವೀ ನಿರ್ವಹಣೆ, ಆಡಳಿತ ವ್ಯವಸ್ಥೆ, ಗುಣಮಟ್ಟದ ಕಲಿಕಾ ವಿಧಾನ,
ಇಂಗ್ಲಿಷ್ ಮೀಡಿಯಂ , ಪ್ರೌಢ ಶಾಲೆ , ಮಹಿಳಾ ಪದವಿ ಪೂರ್ವ ಕಾಲೇಜ್ , ದಅವಾ ದರ್ಸ್ ಇನ್ನಿತರ ಎಲ್ಲಾ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಕೊಡುವಂತೆ ಮಾರ್ಗದರ್ಶನ ನೀಡಿದರು.

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!