22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು.

ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಕಟ್ಟಡದ ಮಾಲಕರಾದ ನಿತ್ಯಾನಂದ ಪೂಜಾರಿ ಮತ್ತು ಸಂಸ್ಥೆಯ ಮಾಲಕ ಪ್ರಕಾಶ್ ಆಚಾರ್ಯರ ಮಾತೃಶ್ರೀಯವರಾದ ಚಂದ್ರಾವತಿ ಇವರುಗಳು ದೀಪವನ್ನು ಬೆಳಗಿಸಿ ನೂತನ ಟೈಲರಿಂಗ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಮತ್ತು ಬಂಧು ಬಳಗದವರು ಹಾಗೂ ಊರ-ಪರ ಊರ ಗಣ್ಯರು ಉಪಸ್ಥಿತರಿದ್ದರು. ಪ್ರಕಾಶ್ ಆಚಾರ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಗಣ್ಯರನ್ನು ಸ್ವಾಗತಿಸಿ ಧನ್ಯವಾದಗೈದರು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ತಂತ್ರಿಯವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಗ್ರಾಹಕ ಬಂಧುಗಳು ನೂತನ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಪಯೋಗವಾಗುವ ಡಿಸೈನಿಂಗ್ ಬ್ಲೌಸ್, ಚೂಡಿದಾರ್, ಲೆಹಂಗಾ, ಫಾಲ್, ಗೊಂಡೆ, ಜಿಗ್ ಜಾಗ್ ಮುಂತಾದವುಗಳ ಹೊಲಿಗೆಯ ಅತ್ತ್ಯುತ್ತಮ ಸೇವೆಯ ಸದುಪಯೋಗವನ್ನು ಪಡೆದುಕೊಂಡು ಸಂಸ್ಥೆಯ ಏಳಿಗೆಗೆ ತಮ್ಮೊಂದಿಗೆ ಕೈ ಜೋಡಿಸಿ ಸಹಕರಿಸಬೇಕೆಂದು ಮಾಲಕಿ ಶ್ರೀಮತಿ ಸುಪ್ರಿಯಾ ಪ್ರಕಾಶ್ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!