25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ಜರುಗಿತು.

ಮುಂದಿನ 2ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೇಮಕ್ಕ ಮಾಪಾಲಾಜೆ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪಿಲಿಕಜೆ, ಹಾಗೂ ಕಾರ್ಯದರ್ಶಿಯಾಗಿ ಚಂದ್ರಕಲಾ ಪಿಲಿಕಜೆ, ಆಯ್ಕೆಯಾದರು.

ಪ್ರಕಾಶ್ ಟೈಲರ್ ಸ್ವಾಗತಿಸಿ, ಅಶೋಕ್ ಪಿಲಿಕಜೆ ಧನ್ಯವಾದವಿತ್ತರು.

Related posts

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!