24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Related posts

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!