37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳಾಲು ಸೀತಾರಾಮ್ ಹಾಗೂ ವಸಂತಿ ಮಚ್ಚಿನ ಆಯ್ಕೆಯಾಗಿದ್ದಾರೆ.

ವಸಂತಿ ರವರು ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ , ತಾಲೂಕು ಪಂಚಾಯತ್ ಸದಸ್ಯರಾಗಿ , ಮಂಡಲ ಉಪಾಧ್ಯಕ್ಷೆಯಾಗಿ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಸೀತಾರಾಮ್ ರವರು ಮಂಡಲ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya
error: Content is protected !!