24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!