ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ by Suddi UdayaFebruary 3, 2024February 3, 2024 Share0 ವೇಣೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ವೇಣೂರು ಇಲ್ಲಿನ ವಿದ್ಯಾರ್ಥಿಗಳಿಂದ ವೇಣೂರು ಬಾಹುಬಲಿ ಬೆಟ್ಟದ ಪ್ರಾಂಗಣ ಸುತ್ತ ಸ್ವಚ್ಛತೆಗೊಳಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 80 ಮಂದಿ ವಿದ್ಯಾರ್ಥಿಗಳೊಂದಿಗೆ, ತರಬೇತಿ ಅಧಿಕಾರಿಗಳು ಭಾಗವಹಿಸಿದ್ದರು. Share this:PostPrintEmailTweetWhatsApp