29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021 ಹಾಗೂ 22 ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಐವತ್ತು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಬಂದಿದ್ದು, ಒಟ್ಟು ಮೂರು ಲಕ್ಷ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya
error: Content is protected !!