July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ.

ಶ್ರೀನಿವಾಸ್ ರಾವ್ ಅವರು ಬಿಜೆಪಿ ಧರ್ಮಸ್ಥಳ ಗ್ರಾಮ ಸಮಿತಿಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾಗಿ, ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya
error: Content is protected !!