September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಗೌರವಾಧ್ಯಕ್ಷ, ಸಮಸ್ತ ಕೇರಳ ಕೇಂದ್ರ ಮುಶಾವರಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರವರು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಉರೂಸ್ ಸಮಿತಿ ಅಧ್ಯಕ್ಷರಾದ ಜನಾಬ್ ಕೆ.ಯು ಇಬ್ರಾಹಿಂ.ಪ್ರಧಾನ ಕಾರ್ಯದರ್ಶಿ ಜೆ‌ಎಚ್ ಅಬೂಬಕ್ಕರ್ ಸಿದ್ದೀಕ್, ಪ್ರಮುಖರಾದ M‌.A ಕಾಸಿಂ ಮಲ್ಲಿಗೆ ಮನೆ, ಬದ್ರುದ್ದೀನ್ ಕಾಜೂರ್, ಎ.ಯು ಮುಹಮ್ಮದ್ ಅಲಿ ಉಪಸ್ಥಿತರಿದ್ದರು.


ಶಿಕ್ಷಣ ಸಂಸ್ಥೆಗಳ ಯಶಸ್ವೀ ನಿರ್ವಹಣೆ, ಆಡಳಿತ ವ್ಯವಸ್ಥೆ, ಗುಣಮಟ್ಟದ ಕಲಿಕಾ ವಿಧಾನ,
ಇಂಗ್ಲಿಷ್ ಮೀಡಿಯಂ , ಪ್ರೌಢ ಶಾಲೆ , ಮಹಿಳಾ ಪದವಿ ಪೂರ್ವ ಕಾಲೇಜ್ , ದಅವಾ ದರ್ಸ್ ಇನ್ನಿತರ ಎಲ್ಲಾ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಕೊಡುವಂತೆ ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya
error: Content is protected !!