25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಗೌರವಾಧ್ಯಕ್ಷ, ಸಮಸ್ತ ಕೇರಳ ಕೇಂದ್ರ ಮುಶಾವರಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರವರು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಉರೂಸ್ ಸಮಿತಿ ಅಧ್ಯಕ್ಷರಾದ ಜನಾಬ್ ಕೆ.ಯು ಇಬ್ರಾಹಿಂ.ಪ್ರಧಾನ ಕಾರ್ಯದರ್ಶಿ ಜೆ‌ಎಚ್ ಅಬೂಬಕ್ಕರ್ ಸಿದ್ದೀಕ್, ಪ್ರಮುಖರಾದ M‌.A ಕಾಸಿಂ ಮಲ್ಲಿಗೆ ಮನೆ, ಬದ್ರುದ್ದೀನ್ ಕಾಜೂರ್, ಎ.ಯು ಮುಹಮ್ಮದ್ ಅಲಿ ಉಪಸ್ಥಿತರಿದ್ದರು.


ಶಿಕ್ಷಣ ಸಂಸ್ಥೆಗಳ ಯಶಸ್ವೀ ನಿರ್ವಹಣೆ, ಆಡಳಿತ ವ್ಯವಸ್ಥೆ, ಗುಣಮಟ್ಟದ ಕಲಿಕಾ ವಿಧಾನ,
ಇಂಗ್ಲಿಷ್ ಮೀಡಿಯಂ , ಪ್ರೌಢ ಶಾಲೆ , ಮಹಿಳಾ ಪದವಿ ಪೂರ್ವ ಕಾಲೇಜ್ , ದಅವಾ ದರ್ಸ್ ಇನ್ನಿತರ ಎಲ್ಲಾ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಕೊಡುವಂತೆ ಮಾರ್ಗದರ್ಶನ ನೀಡಿದರು.

Related posts

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya
error: Content is protected !!