September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ಜರುಗಿತು.

ಮುಂದಿನ 2ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೇಮಕ್ಕ ಮಾಪಾಲಾಜೆ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪಿಲಿಕಜೆ, ಹಾಗೂ ಕಾರ್ಯದರ್ಶಿಯಾಗಿ ಚಂದ್ರಕಲಾ ಪಿಲಿಕಜೆ, ಆಯ್ಕೆಯಾದರು.

ಪ್ರಕಾಶ್ ಟೈಲರ್ ಸ್ವಾಗತಿಸಿ, ಅಶೋಕ್ ಪಿಲಿಕಜೆ ಧನ್ಯವಾದವಿತ್ತರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!