25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ಜರುಗಿತು.

ಮುಂದಿನ 2ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೇಮಕ್ಕ ಮಾಪಾಲಾಜೆ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪಿಲಿಕಜೆ, ಹಾಗೂ ಕಾರ್ಯದರ್ಶಿಯಾಗಿ ಚಂದ್ರಕಲಾ ಪಿಲಿಕಜೆ, ಆಯ್ಕೆಯಾದರು.

ಪ್ರಕಾಶ್ ಟೈಲರ್ ಸ್ವಾಗತಿಸಿ, ಅಶೋಕ್ ಪಿಲಿಕಜೆ ಧನ್ಯವಾದವಿತ್ತರು.

Related posts

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!