ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Leave a Comment

error: Content is protected !!