April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya
error: Content is protected !!