July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Related posts

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!