September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya
error: Content is protected !!