July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

ಮರೋಡಿ: ಪಾಣಾಲು-ಉಚ್ಚೂರು ಕೂಡುರಸ್ತೆಯು ಮರೋಡಿ-ಬಜಿಲಪಾದೆ ಮತ್ತು ಮರೋಡಿ-ನಾರಾವಿ ಎಂಬ ಎರಡು ರಸ್ತೆಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖವಾದ ರಸ್ತೆಯಾಗಿದೆ. ಈ ಕೂಡು ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಸುಮಾರು ಒಂದು ಎಕರೆಗಳಷ್ಟು ಬೆಲೆಬಾಳುವ ಜಮೀನನ್ನು ಪದ್ಮಕ್ಕ ಹೆಗ್ಗಡ್ತಿ ಮತ್ತು ಮಕ್ಕಳು, ಉಚ್ಚೂರು ಇವರು ಉದಾರವಾಗಿ ನೀಡಿರುತ್ತಾರೆ. ಅಲ್ಲದೇ ಪಾಣಾಲು ಎಂಬಲ್ಲಿ ಸುಮಾರು 30000/- ಅಂದಾಜು ವೆಚ್ಚದಲ್ಲಿ ಆಕರ್ಷಕವಾದ ವೃತ್ತ ನಿರ್ಮಾಣ ಮಾಡಿ, ರಸ್ತೆಯ ಮಾಹಿತಿಗಳುಳ್ಳ ನಾಮಫಲಕವನ್ನು ಪದ್ಮಕ್ಕ ಹೆಗ್ಗಡ್ತಿಯವರ ಪುತ್ರ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ಹೆಗ್ಡೆ, ಮಯೂರ ಇವರು ಅಳವಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪದ್ಮಕ್ಕ ಹೆಗ್ಗಡ್ತಿ ಕುಟುಂಬವು ಸಮಾಜಮುಖಿ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya
error: Content is protected !!