26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

Related posts

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!