23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ನಿವಾಸಿ ಲಕ್ಷ್ಮಿ (58ವ)ರವರು ಫೆ.3ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಶಾಸಕರ ಮಾಜಿ ಆಪ್ತ ಸಹಾಯಕರಾದ ಮಂಜುನಾಥ್ ರವರ ತಾಯಿ.

ಮೃತರು ಮೂವರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!