23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ.

ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ.

Related posts

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya
error: Content is protected !!