ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

Related posts

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya
error: Content is protected !!