25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
error: Content is protected !!