September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ನಿವಾಸಿ ಲಕ್ಷ್ಮಿ (58ವ)ರವರು ಫೆ.3ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಶಾಸಕರ ಮಾಜಿ ಆಪ್ತ ಸಹಾಯಕರಾದ ಮಂಜುನಾಥ್ ರವರ ತಾಯಿ.

ಮೃತರು ಮೂವರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
error: Content is protected !!