25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ.

ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ.

Related posts

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya
error: Content is protected !!