27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!