April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

*.ಧರ್ಮಸ್ಥಳ ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya
error: Content is protected !!