22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

.ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆಬ್ರವರಿ 11 ರಂದು ನಡೆಯಲಿದ್ದು ಈ ಕಾರ್ಯಕ್ರಮ ಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ವಿಧಾನ ಸಭೆಯ ಅಧ್ಯಕ್ಷರು ಮಂಗಳೂರು ವಿಧಾನ ಸಭಾ ಸದಸ್ಯರು ಆಗಿರುವ ಯು ಟಿ ಖಾದರ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮ ಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಫಾ. ಜೋಬಿ ಪುಲ್ಲಾಟ್ ಜ್ಞಾನ ನಿಲಯ ಬೆಳ್ತಂಗಡಿ, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
error: Content is protected !!