March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

Related posts

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya
error: Content is protected !!