April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

.ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆಬ್ರವರಿ 11 ರಂದು ನಡೆಯಲಿದ್ದು ಈ ಕಾರ್ಯಕ್ರಮ ಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ವಿಧಾನ ಸಭೆಯ ಅಧ್ಯಕ್ಷರು ಮಂಗಳೂರು ವಿಧಾನ ಸಭಾ ಸದಸ್ಯರು ಆಗಿರುವ ಯು ಟಿ ಖಾದರ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮ ಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಫಾ. ಜೋಬಿ ಪುಲ್ಲಾಟ್ ಜ್ಞಾನ ನಿಲಯ ಬೆಳ್ತಂಗಡಿ, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ