23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ ಆರ್ಥಿಕ ಸೇವಾ ಸಂಸ್ಥೆಯ ವೀಡಿಯೊ ಮತ್ತು ಮಾಹಿತಿಪತ್ರ ಅನಾವರಣಗೊಳಿಸಿ ಮಾತನಾಡಿದರು.
ಆರಾ ಸೇವಾ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಬಂಡವಾಳ ಹೂಡಿಕೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿ ಸಹಕರಿಸುತ್ತಿದ್ದಾರೆ. ದೀರ್ಘಾವಧಿ ಹೂಡಿಕೆಯಿಂದ ಹೆಚ್ಚು ಲಾಭ ಪಡೆಯಬಹುದು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ಬೇಕಾದ ಉಪಯುಕ್ತ ಮಾಹಿತಿ ಹಾಗೂ ಸಲಹೆ, ವೀಡಿಯೊ ಹಾಗೂ ಮಾಹಿತಿಪತ್ರದಲ್ಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಆರಾ ಸಂಸ್ಥೆಯ ನಿರ್ದೇಶಕ ಶ್ರೀಧರ ಭಟ್, ಹಿರಿಯ ಅಧಿಕಾರಿ ಪ್ರತೀಕ್ ಓರಾ ಮತ್ತು ಉಜಿರೆ ಶಾಖೆಯ ಪ್ರಬಂಧಕ ಜನಾರ್ದನ ಪಡ್ಡಿಲ್ಲಾಯ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya
error: Content is protected !!