September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯು ಫೆ. 11 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಮಂಗಳೂರಿನ ಸಂಸದರು, ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೆಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಕೆ ಎಸ್ ಎಂ ಸಿ ಎ ಉಜಿರೆ ಘಟಕದ ಅಧ್ಯಕ್ಷ ಜೋಬಿಮುಳವನ , ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
error: Content is protected !!