23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!