25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!